35.5 C
ಪುತ್ತೂರು, ಬೆಳ್ತಂಗಡಿ
February 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಪಾದಚಾರಿ ಕಡಿರುದ್ಯಾವರದ
ಅಂತರ ಲೋಕಪ್ಪ ಗೌಡ(65) ಎಂಬವರಿಗೆ ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.


ಗಾಯಾಳುವಿಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಧುಮೇಹ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಮೆಶಿನ್ ಅಳವಡಿಕೆ

Suddi Udaya

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!