July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಪಾದಚಾರಿ ಕಡಿರುದ್ಯಾವರದ
ಅಂತರ ಲೋಕಪ್ಪ ಗೌಡ(65) ಎಂಬವರಿಗೆ ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.


ಗಾಯಾಳುವಿಗೆ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಸೆ.15 ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡರಿಂದ ಪ್ರಚಾರಕ್ಕೆ ಚಾಲನೆ

Suddi Udaya

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಫ್ರೆಂಡ್ಸ್ ಬದ್ಯಾರ್ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya
error: Content is protected !!