22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

ಕೊರಿಂಜ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಇಲ್ಲಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮವನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಇವರು ದೀಪ ಪ್ರಜ್ವಲಿಸುವ ಮುಖಾಂತರ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಗೌಡ ಅಣವು, ಕಾರ್ಯದರ್ಶಿ ಶ್ರೀಮತಿ ಕೇಶವತಿ ,ಜೊತೆ ಕಾರ್ಯದರ್ಶಿ ಗಣೇಶ ಗೌಡ ಬನಾರಿ, ಆಡಳಿತ ಸಮಿತಿ ಸದಸ್ಯರಾದ ಜನಾರ್ಧನ ಗೌಡ ನಾಕಾಲು, ಸೇಸಪ್ಪ ರೈ ಕೊರಿಂಜ, ಲಿಂಗಪ್ಪ ನಾಯ್ಕ ಮುರತ್ತಕೋಡಿ, ಸುನೀಲ್ ಗೌಡ ಅಣವು,ಸುಂದರ ಪೂಜಾರಿ ಬೆದ್ರಮಜಲು ಮತ್ತು ಗೋಪಾಲಕೃಷ್ಣ ಗೌಡ ನೀನಿ ಹಾಜರಿದ್ದರು. ಕಾರ್ಯಕ್ರಮವನ್ನು ಸೀತಾರಾಮ ಆಳ್ವ ಕೊರಿಂಜ‌ ನಿರೂಪಿಸಿದರು.

Related posts

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಗಡಾಯಿಕಲ್ಲಿನ ಮೇಲೆ ಹೋದ ಕರಾಯದ ಯುವಕನ ಕಾಲು ಟ್ವಿಸ್ಟ್(ಉಳುಕಿ) ಆಗಿ ಅಲ್ಲೇ ಬಾಕಿ: ಯುವಕನನ್ನು ಕೆಳಗಿಳಿಸುವ‌ ಕಾಯಾ೯ಚರಣೆಗೆ ಮುಂದಾದ ಅಗ್ನಿಶಾಮಕ ದಳ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya
error: Content is protected !!