September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

ಕೊರಿಂಜ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಇಲ್ಲಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮವನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಇವರು ದೀಪ ಪ್ರಜ್ವಲಿಸುವ ಮುಖಾಂತರ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಗೌಡ ಅಣವು, ಕಾರ್ಯದರ್ಶಿ ಶ್ರೀಮತಿ ಕೇಶವತಿ ,ಜೊತೆ ಕಾರ್ಯದರ್ಶಿ ಗಣೇಶ ಗೌಡ ಬನಾರಿ, ಆಡಳಿತ ಸಮಿತಿ ಸದಸ್ಯರಾದ ಜನಾರ್ಧನ ಗೌಡ ನಾಕಾಲು, ಸೇಸಪ್ಪ ರೈ ಕೊರಿಂಜ, ಲಿಂಗಪ್ಪ ನಾಯ್ಕ ಮುರತ್ತಕೋಡಿ, ಸುನೀಲ್ ಗೌಡ ಅಣವು,ಸುಂದರ ಪೂಜಾರಿ ಬೆದ್ರಮಜಲು ಮತ್ತು ಗೋಪಾಲಕೃಷ್ಣ ಗೌಡ ನೀನಿ ಹಾಜರಿದ್ದರು. ಕಾರ್ಯಕ್ರಮವನ್ನು ಸೀತಾರಾಮ ಆಳ್ವ ಕೊರಿಂಜ‌ ನಿರೂಪಿಸಿದರು.

Related posts

ನಾರಾವಿ ಅರಸಕಟ್ಟೆ ಶ್ರೀ ಸೂರ್ಯ ಪ್ರೆಂಡ್ಸ್ ಮಂಚಕಲ್ಲು ನೂತನ ಸಮಿತಿ ರಚನೆ

Suddi Udaya

ಒಡಿಯೂರು ಶ್ರೀ ಸೌಹಾರ್ದ ಸಹಕಾರಿ ಸಂಘದ 22ನೇ ಮಡಂತ್ಯಾರು ಶಾಖೆ ಉದ್ಘಾಟನೆ

Suddi Udaya

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ನಾಳ: ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಉರುವಾಲು : ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

Suddi Udaya

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!