ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

ತೋಟತ್ತಾಡಿ: ಇಲ್ಲಿಯ ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ದೊರ್ತಾಡಿ(76 ವ) ಇವರು ಫೆ.7 ರಂದು ನಿಧನರಾಗದ್ದಾರೆ.


ಅವರು ಅರೆ ಕನ್ನಡ ಭಾಷಿಗ ಕುಂಬಾರ ಸಮುದಾಯದ, ಚಾರ್ಮಾಡಿ ಮಾಗಣೆಯ ಗುರಿಕಾರರಾಗಿ ಗುರುತಿಸಿಕೊಂಡಿದ್ದರು.
ಅರಮನೆ ಬೈಲು ದೈವಸ್ಥಾನ ಮತ್ತು ಓಣ್ಯಾಯ ದೈವಸ್ಥಾನದಲ್ಲಿ ವಿಲಯದವರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕರಾಯ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಭಜನಾ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಡಿ.28-ಜ.1: ಓಡಿಲ್ನಾಳ ಕಿರಾತಮೂರ್ತಿಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಇಂದಬೆಟ್ಟು ಯುವ ಶಕ್ತಿ ಪ್ರೆಂಡ್ಸ್ ಸಂಕೇಶ ವತಿಯಿಂದ ಕೆಸರ್ ದ ಕಂಡೊಂಡು ಒಂಜಿ ದಿನ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya
error: Content is protected !!