April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

ಉಜಿರೆಯ ಶ್ರೀ ಧ. ಮಂ. ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೊಧನ ಕೇಂದ್ರದ ಅಭ್ಯರ್ಥಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ ದೊರೆತಿದೆ.
ಇವರು ಡಾ. ಬಿ. ಪಿ. ಸಂಪತ್ ಕುಮಾರ ಅವರ ಮಾರ್ಗದರ್ಶನದಲ್ಲಿ ಸುಳ್ಯ ಪರಿಸರದ ಕನ್ನಡ ಕಥನ ಸಾಹಿತ್ಯದಲ್ಲಿ ಸ್ತ್ರೀ ಪ್ರತಿನಿಧೀಕರಣ ಎಂಬ ವಿಷಯದ ಮೇಲೆ ಮಹಾಪ್ರಬಂಧ ರಚಿಸಿ ಪಿಎಚ್. ಡಿ. ಪದವಿಗಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು.

ಪ್ರಸ್ತುತ ಇವರು ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಡಾ. ದಿವ ಕೊಕ್ಕಡ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

Suddi Udaya

ವಾಣಿ ಕಾಲೇಜು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ರಾಜಕೇಸರಿ ಬಸವನಬೈಲು ನೆಲ್ಲಿಗುಡ್ಡೆ ಬಸವನಬೈಲು ಮಹಿಳಾ ಘಟಕ ಉದ್ಘಾಟಿಸಿದ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya
error: Content is protected !!