23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

ಉಜಿರೆಯ ಶ್ರೀ ಧ. ಮಂ. ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೊಧನ ಕೇಂದ್ರದ ಅಭ್ಯರ್ಥಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ ದೊರೆತಿದೆ.
ಇವರು ಡಾ. ಬಿ. ಪಿ. ಸಂಪತ್ ಕುಮಾರ ಅವರ ಮಾರ್ಗದರ್ಶನದಲ್ಲಿ ಸುಳ್ಯ ಪರಿಸರದ ಕನ್ನಡ ಕಥನ ಸಾಹಿತ್ಯದಲ್ಲಿ ಸ್ತ್ರೀ ಪ್ರತಿನಿಧೀಕರಣ ಎಂಬ ವಿಷಯದ ಮೇಲೆ ಮಹಾಪ್ರಬಂಧ ರಚಿಸಿ ಪಿಎಚ್. ಡಿ. ಪದವಿಗಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು.

ಪ್ರಸ್ತುತ ಇವರು ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಡಾ. ದಿವ ಕೊಕ್ಕಡ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್‌ನಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ

Suddi Udaya
error: Content is protected !!