September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ, ಶ್ರೀ ಸೋಮನಾಥೇಶ್ವರ ಭಜನಾ ಮಂಡಳಿ ಬೈಲಂಗಡಿ ತೋಟತ್ತಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ 26 ರಂದು ನಡೆಯುವ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು ಬಿಡುಗಡೆಗೊಳಿಸಿದರು.

ಭಜನಾ ಮಂಡಳಿ ಅಧ್ಯಕ್ಷ ತುಂಗಯ್ಯ ಗೌಡ ಅಗರಿ, ಕಾರ್ಯದರ್ಶಿ ಸತೀಶ್ ಪೂಜಾರಿ ಮೂರ್ಜೆ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸನತ್ ಕುಮಾರ್ ಮೂರ್ಜೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ದಿನೇಶ್ ನಾಯ್ಕ ಕೋಟೆ, ಬಾಲಕೃಷ್ಣ ಗೌಡ ಪಾದೆ, ಭಜನಾ ಮಂಡಳಿ ಉಪಾಧ್ಯಕ್ಷರುಗಳಾದ ಶ್ರೀನಿವಾಸ ಗೌಡ ಕಲ್ಲರಿಗೆ, ಗುರುವಪ್ಪ ಭಂಡಾರಿ ಅಗರಿ, ಜೊತೆ ಕಾರ್ಯದರ್ಶಿ ಜಯಂತ ಗೌಡ ಪರಾರಿ ದೇವಸ್ಥಾನದ ನೌಕರ ಗಿರೀಶ್ ಆಚಾರ್ಯ ಉಪಸ್ಥಿತರಿದ್ದರು.

ಮೊದಲ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ದಿವಾಕರ ಭಟ್ ಬೈಲಂಗಡಿ ಇವರಿಗೆ ನೀಡಿ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು.

Related posts

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ – ಜಯನಗರ, ಗುರಿಪಳ್ಳ: 50ನೇ ವರ್ಷದ ಸುವರ್ಣ ಮಹೋತ್ಸವ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!