25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ, ಶ್ರೀ ಸೋಮನಾಥೇಶ್ವರ ಭಜನಾ ಮಂಡಳಿ ಬೈಲಂಗಡಿ ತೋಟತ್ತಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ 26 ರಂದು ನಡೆಯುವ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು ಬಿಡುಗಡೆಗೊಳಿಸಿದರು.

ಭಜನಾ ಮಂಡಳಿ ಅಧ್ಯಕ್ಷ ತುಂಗಯ್ಯ ಗೌಡ ಅಗರಿ, ಕಾರ್ಯದರ್ಶಿ ಸತೀಶ್ ಪೂಜಾರಿ ಮೂರ್ಜೆ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸನತ್ ಕುಮಾರ್ ಮೂರ್ಜೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ದಿನೇಶ್ ನಾಯ್ಕ ಕೋಟೆ, ಬಾಲಕೃಷ್ಣ ಗೌಡ ಪಾದೆ, ಭಜನಾ ಮಂಡಳಿ ಉಪಾಧ್ಯಕ್ಷರುಗಳಾದ ಶ್ರೀನಿವಾಸ ಗೌಡ ಕಲ್ಲರಿಗೆ, ಗುರುವಪ್ಪ ಭಂಡಾರಿ ಅಗರಿ, ಜೊತೆ ಕಾರ್ಯದರ್ಶಿ ಜಯಂತ ಗೌಡ ಪರಾರಿ ದೇವಸ್ಥಾನದ ನೌಕರ ಗಿರೀಶ್ ಆಚಾರ್ಯ ಉಪಸ್ಥಿತರಿದ್ದರು.

ಮೊದಲ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ದಿವಾಕರ ಭಟ್ ಬೈಲಂಗಡಿ ಇವರಿಗೆ ನೀಡಿ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು.

Related posts

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya

ಬಂದಾರು ಗ್ರಾ.ಪಂ.ನಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಮ್ ಕಾಲೇಜಿನಲ್ಲಿ ಆಂಗ್ಲ ವಿಭಾಗದಿಂದ ಅಧ್ಯಯನ ವಿನಿಮಯ ಕಾರ್ಯಕ್ರಮ 

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾಳ: ದ್ವಿತೀಯ ವರ್ಷದ ಶ್ರೀ ದುರ್ಗಾ ಕಪ್ ಹಿರಿಯರ ಕ್ರಿಕೆಟ್ ಪಂದ್ಯಾಟ

Suddi Udaya

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya
error: Content is protected !!