25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ತೋಟತ್ತಾಡಿ: ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೈಲಂಗಡಿ ತೋಟತ್ತಾಡಿ, ಶ್ರೀ ಸೋಮನಾಥೇಶ್ವರ ಭಜನಾ ಮಂಡಳಿ ಬೈಲಂಗಡಿ ತೋಟತ್ತಾಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ 26 ರಂದು ನಡೆಯುವ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ದಿವಾಕರ ಪೂಜಾರಿ ಕಳೆಂಜೊಟ್ಟು ಬಿಡುಗಡೆಗೊಳಿಸಿದರು.

ಭಜನಾ ಮಂಡಳಿ ಅಧ್ಯಕ್ಷ ತುಂಗಯ್ಯ ಗೌಡ ಅಗರಿ, ಕಾರ್ಯದರ್ಶಿ ಸತೀಶ್ ಪೂಜಾರಿ ಮೂರ್ಜೆ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಸನತ್ ಕುಮಾರ್ ಮೂರ್ಜೆ, ವಿಜಯ ಗೌಡ ಅಗರಿ, ಚಂದ್ರಶೇಖರ ಗೌಡ ಪರಾರಿ, ದಿನೇಶ್ ನಾಯ್ಕ ಕೋಟೆ, ಬಾಲಕೃಷ್ಣ ಗೌಡ ಪಾದೆ, ಭಜನಾ ಮಂಡಳಿ ಉಪಾಧ್ಯಕ್ಷರುಗಳಾದ ಶ್ರೀನಿವಾಸ ಗೌಡ ಕಲ್ಲರಿಗೆ, ಗುರುವಪ್ಪ ಭಂಡಾರಿ ಅಗರಿ, ಜೊತೆ ಕಾರ್ಯದರ್ಶಿ ಜಯಂತ ಗೌಡ ಪರಾರಿ ದೇವಸ್ಥಾನದ ನೌಕರ ಗಿರೀಶ್ ಆಚಾರ್ಯ ಉಪಸ್ಥಿತರಿದ್ದರು.

ಮೊದಲ ಆಮಂತ್ರಣ ಪತ್ರಿಕೆಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ದಿವಾಕರ ಭಟ್ ಬೈಲಂಗಡಿ ಇವರಿಗೆ ನೀಡಿ ಕಾರ್ಯಕ್ರಮಕ್ಕೆ ಆಮಂತ್ರಿಸಲಾಯಿತು.

Related posts

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

‘ಗೀತಗಾಯನ’ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!