23.1 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

ಸ್ಟಾರ್ ಲೈನ್ ಅರೆಬಿಕ್ ಮದರಸ ಹಾಗೂ ಸ್ಟಾರ್ ಲೈನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಗೆ
ಫೆ.7 ರಂದು ಸುನ್ನಿ ಜಂಇಯ್ಯತುಲ್ ಮುಅಲ್ಲಿ ಮೀನ್ ಇದರ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ ನೀಡಿದ ಶಾಲೆಯಲ್ಲಿನ ಅರಬಿಕ್ ಶಿಕ್ಷಣ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಪ್ರಶಂಸೆ ವ್ಯಕ್ತಪಡಿಸಿದರು.

10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಎಸ್ ಎಸ್ ಎಫ್ ಆಯೋಜಿಸಿರುವ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ಭಾಗವಹಿಸಿ ಉರ್ದು ಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ರವರನ್ನು ಅಭಿನಂದಿಸಿದರು.

ಅಹ್ಲುಸುನ್ನತ್ ವಲ್ ಜಮಾಅತ್ ಇದರ ಆಶಯ ಆದರ್ಶಗಳನ್ನು ಇಸ್ಲಾಂಮಿನ ಚೌಕಟ್ಟಿನಲ್ಲಿ ಮುನ್ನಡೆಸುವಲ್ಲಿ ನೇತೃತ್ವ ವಹಿಸಿಕೊಂಡಿರುವ ಜನಾಬ್ ಸಯ್ಯದ್ ಹಬೀಬ್ ಹಾಜಿ, ಆಡಳಿತ ಟ್ರಸ್ಟ್ , ಹಾಗೂ ಅಧ್ಯಾಪಕ ವೃಂದಕ್ಕೂ, ವಿದ್ಯಾರ್ಥಿಗಳಿಗೂ, ಪೋಷಕರಿಗೂ ಪ್ರತ್ಯೇಕವಾಗಿ ಪ್ರಾರ್ಥನೆ ಮಾಡಿದರು. ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಸಯ್ಯದ್ ಅಯ್ಯೂಬ್, ಅರಬಿಕ್ ಮುಖ್ಯೋಪಾಧ್ಯಾಯರು ಅಬ್ದುರ್ರಝಾಖ್ ಇಂದಾದಿ ನಾವೂರು ಸಹ ಅಧ್ಯಾಪಕರಾದ, ಮುಹಮ್ಮದ್ ಅಶ್ರಫ್ ಹಿಮಮಿ, ಅಬ್ದುಲ್ ಖಾದರ್ ಮಿಸ್ಬಾಹಿ, ಯಾಕೂಬ್ ಮದನಿ, ಮುಹಮ್ಮದ್ ಮುಸ್ಲಿಯಾರ್, ಉಪಸ್ಥಿತರಿದ್ದರು.

Related posts

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya
error: Content is protected !!