25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

ಸ್ಟಾರ್ ಲೈನ್ ಅರೆಬಿಕ್ ಮದರಸ ಹಾಗೂ ಸ್ಟಾರ್ ಲೈನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಗೆ
ಫೆ.7 ರಂದು ಸುನ್ನಿ ಜಂಇಯ್ಯತುಲ್ ಮುಅಲ್ಲಿ ಮೀನ್ ಇದರ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ ನೀಡಿದ ಶಾಲೆಯಲ್ಲಿನ ಅರಬಿಕ್ ಶಿಕ್ಷಣ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಪ್ರಶಂಸೆ ವ್ಯಕ್ತಪಡಿಸಿದರು.

10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಎಸ್ ಎಸ್ ಎಫ್ ಆಯೋಜಿಸಿರುವ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ಭಾಗವಹಿಸಿ ಉರ್ದು ಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ರವರನ್ನು ಅಭಿನಂದಿಸಿದರು.

ಅಹ್ಲುಸುನ್ನತ್ ವಲ್ ಜಮಾಅತ್ ಇದರ ಆಶಯ ಆದರ್ಶಗಳನ್ನು ಇಸ್ಲಾಂಮಿನ ಚೌಕಟ್ಟಿನಲ್ಲಿ ಮುನ್ನಡೆಸುವಲ್ಲಿ ನೇತೃತ್ವ ವಹಿಸಿಕೊಂಡಿರುವ ಜನಾಬ್ ಸಯ್ಯದ್ ಹಬೀಬ್ ಹಾಜಿ, ಆಡಳಿತ ಟ್ರಸ್ಟ್ , ಹಾಗೂ ಅಧ್ಯಾಪಕ ವೃಂದಕ್ಕೂ, ವಿದ್ಯಾರ್ಥಿಗಳಿಗೂ, ಪೋಷಕರಿಗೂ ಪ್ರತ್ಯೇಕವಾಗಿ ಪ್ರಾರ್ಥನೆ ಮಾಡಿದರು. ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಸಯ್ಯದ್ ಅಯ್ಯೂಬ್, ಅರಬಿಕ್ ಮುಖ್ಯೋಪಾಧ್ಯಾಯರು ಅಬ್ದುರ್ರಝಾಖ್ ಇಂದಾದಿ ನಾವೂರು ಸಹ ಅಧ್ಯಾಪಕರಾದ, ಮುಹಮ್ಮದ್ ಅಶ್ರಫ್ ಹಿಮಮಿ, ಅಬ್ದುಲ್ ಖಾದರ್ ಮಿಸ್ಬಾಹಿ, ಯಾಕೂಬ್ ಮದನಿ, ಮುಹಮ್ಮದ್ ಮುಸ್ಲಿಯಾರ್, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya
error: Content is protected !!