35.5 C
ಪುತ್ತೂರು, ಬೆಳ್ತಂಗಡಿ
February 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

ಬೆಳ್ತಂಗಡಿ:  ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಫೆ.8 ರಂದು ಬೆಳ್ತಂಗಡಿಗೆ ಭೇಟಿ ನೀಡಿಲಿದ್ದಾರೆ.

ಬೆಳಿಗ್ಗೆ 9.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಜನೌಷಧಿ ಕೇಂದ್ರ ಉದ್ಘಾಟನೆ, ಬೆಳಿಗ್ಗೆ10.30 ಅಟ್ರಿಂಜೆ – ಸುಲ್ಕೇರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಅಟ್ರಿಂಜೆ – ಸುಲ್ಕೇರಿ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ , ಬೆಳಿಗ್ಗೆ 11.00 ಶ್ರೀ ರಾಮ ಶಾಲೆ ಸುಲ್ಕೇರಿ, ಮಧ್ಯಾಹ್ನ 12.00 ಬೆಳ್ತಂಗಡಿ ಬಿಜೆಪಿ ಕಚೇರಿ ( ಕಾರ್ಯಕರ್ತರು ಮತ್ತು ಸಾರ್ವಜನಿಕರು ತಮ್ಮ ಅಹವಾಲನ್ನು ತರಬಹುದು), 3.00 ಗಂಟೆಗೆ ಯಕ್ಷಭಾರತಿ ಬೆಳ್ತಂಗಡಿ ದಶಮಾನೋತ್ಸವ ಮತ್ತು ಭಾರತ ಮಾತಾ ಪೂಜನ ಕಾರ್ಯಕ್ರಮ ಉಜಿರೆ, ಸಂಜೆ 4.00 ಅಗ್ರಿಲೀಫ್ 2.0 ವಿಸ್ತೃತ ಘಟಕದ ಉದ್ಘಾಟನಾ ಕಾರ್ಯಕ್ರಮ ನಿಡ್ಲೆ, 5.30 ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಕಾರ್ಯಕ್ರಮ ಭಾಗಿಯಾಗಲಿದ್ದಾರೆ.

Related posts

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!