September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

ಬೆಳ್ತಂಗಡಿ:  ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಫೆ.8 ರಂದು ಬೆಳ್ತಂಗಡಿಗೆ ಭೇಟಿ ನೀಡಿಲಿದ್ದಾರೆ.

ಬೆಳಿಗ್ಗೆ 9.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಜನೌಷಧಿ ಕೇಂದ್ರ ಉದ್ಘಾಟನೆ, ಬೆಳಿಗ್ಗೆ10.30 ಅಟ್ರಿಂಜೆ – ಸುಲ್ಕೇರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಅಟ್ರಿಂಜೆ – ಸುಲ್ಕೇರಿ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ , ಬೆಳಿಗ್ಗೆ 11.00 ಶ್ರೀ ರಾಮ ಶಾಲೆ ಸುಲ್ಕೇರಿ, ಮಧ್ಯಾಹ್ನ 12.00 ಬೆಳ್ತಂಗಡಿ ಬಿಜೆಪಿ ಕಚೇರಿ ( ಕಾರ್ಯಕರ್ತರು ಮತ್ತು ಸಾರ್ವಜನಿಕರು ತಮ್ಮ ಅಹವಾಲನ್ನು ತರಬಹುದು), 3.00 ಗಂಟೆಗೆ ಯಕ್ಷಭಾರತಿ ಬೆಳ್ತಂಗಡಿ ದಶಮಾನೋತ್ಸವ ಮತ್ತು ಭಾರತ ಮಾತಾ ಪೂಜನ ಕಾರ್ಯಕ್ರಮ ಉಜಿರೆ, ಸಂಜೆ 4.00 ಅಗ್ರಿಲೀಫ್ 2.0 ವಿಸ್ತೃತ ಘಟಕದ ಉದ್ಘಾಟನಾ ಕಾರ್ಯಕ್ರಮ ನಿಡ್ಲೆ, 5.30 ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಕಾರ್ಯಕ್ರಮ ಭಾಗಿಯಾಗಲಿದ್ದಾರೆ.

Related posts

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯಯದ ಉಪಕುಲಪತಿ ಡಾ. ನಿರಂಜನ್ ಕುಮಾರ್ ಮತ್ತು ಪದ್ಮಲತಾ ದಂಪತಿ ಸಿರಿ ಸಂಸ್ಥೆಗೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ “ಪ್ರತಿಭಾ ಸಂಗಮ” ಕಾರ್ಯಕ್ರಮ

Suddi Udaya

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya
error: Content is protected !!