25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

ಬೆಳ್ತಂಗಡಿ:  ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಫೆ.8 ರಂದು ಬೆಳ್ತಂಗಡಿಗೆ ಭೇಟಿ ನೀಡಿಲಿದ್ದಾರೆ.

ಬೆಳಿಗ್ಗೆ 9.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಜನೌಷಧಿ ಕೇಂದ್ರ ಉದ್ಘಾಟನೆ, ಬೆಳಿಗ್ಗೆ10.30 ಅಟ್ರಿಂಜೆ – ಸುಲ್ಕೇರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಅಟ್ರಿಂಜೆ – ಸುಲ್ಕೇರಿ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ , ಬೆಳಿಗ್ಗೆ 11.00 ಶ್ರೀ ರಾಮ ಶಾಲೆ ಸುಲ್ಕೇರಿ, ಮಧ್ಯಾಹ್ನ 12.00 ಬೆಳ್ತಂಗಡಿ ಬಿಜೆಪಿ ಕಚೇರಿ ( ಕಾರ್ಯಕರ್ತರು ಮತ್ತು ಸಾರ್ವಜನಿಕರು ತಮ್ಮ ಅಹವಾಲನ್ನು ತರಬಹುದು), 3.00 ಗಂಟೆಗೆ ಯಕ್ಷಭಾರತಿ ಬೆಳ್ತಂಗಡಿ ದಶಮಾನೋತ್ಸವ ಮತ್ತು ಭಾರತ ಮಾತಾ ಪೂಜನ ಕಾರ್ಯಕ್ರಮ ಉಜಿರೆ, ಸಂಜೆ 4.00 ಅಗ್ರಿಲೀಫ್ 2.0 ವಿಸ್ತೃತ ಘಟಕದ ಉದ್ಘಾಟನಾ ಕಾರ್ಯಕ್ರಮ ನಿಡ್ಲೆ, 5.30 ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಕಾರ್ಯಕ್ರಮ ಭಾಗಿಯಾಗಲಿದ್ದಾರೆ.

Related posts

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya
error: Content is protected !!