22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

ಬೆಳ್ತಂಗಡಿ:  ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಫೆ.8 ರಂದು ಬೆಳ್ತಂಗಡಿಗೆ ಭೇಟಿ ನೀಡಿಲಿದ್ದಾರೆ.

ಬೆಳಿಗ್ಗೆ 9.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಜನೌಷಧಿ ಕೇಂದ್ರ ಉದ್ಘಾಟನೆ, ಬೆಳಿಗ್ಗೆ10.30 ಅಟ್ರಿಂಜೆ – ಸುಲ್ಕೇರಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಅಟ್ರಿಂಜೆ – ಸುಲ್ಕೇರಿ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ , ಬೆಳಿಗ್ಗೆ 11.00 ಶ್ರೀ ರಾಮ ಶಾಲೆ ಸುಲ್ಕೇರಿ, ಮಧ್ಯಾಹ್ನ 12.00 ಬೆಳ್ತಂಗಡಿ ಬಿಜೆಪಿ ಕಚೇರಿ ( ಕಾರ್ಯಕರ್ತರು ಮತ್ತು ಸಾರ್ವಜನಿಕರು ತಮ್ಮ ಅಹವಾಲನ್ನು ತರಬಹುದು), 3.00 ಗಂಟೆಗೆ ಯಕ್ಷಭಾರತಿ ಬೆಳ್ತಂಗಡಿ ದಶಮಾನೋತ್ಸವ ಮತ್ತು ಭಾರತ ಮಾತಾ ಪೂಜನ ಕಾರ್ಯಕ್ರಮ ಉಜಿರೆ, ಸಂಜೆ 4.00 ಅಗ್ರಿಲೀಫ್ 2.0 ವಿಸ್ತೃತ ಘಟಕದ ಉದ್ಘಾಟನಾ ಕಾರ್ಯಕ್ರಮ ನಿಡ್ಲೆ, 5.30 ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ಕಾರ್ಯಕ್ರಮ ಭಾಗಿಯಾಗಲಿದ್ದಾರೆ.

Related posts

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಮರಕ್ಕೆ ನೇಣುಬಿಗಿದು ವೃದ್ಧ ಆತ್ಮಹತ್ಯೆಗೆ ಶರಣು

Suddi Udaya

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಅಜಿತ್ ಕುಮಾರ್, ಉಪಾಧ್ಯಕ್ಷರಾಗಿ ಜಯಂತ ಶೆಟ್ಟಿ ಆಯ್ಕೆ

Suddi Udaya

ಕಾಜೂರು ಡೆವಲಪ್ಮೆಂಟ್ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!