25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

ಉಜಿರೆಯ ಶ್ರೀ ಧ. ಮಂ. ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೊಧನ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ ದೊರೆತಿದೆ.

ಇವರು ಡಾ. ಎ. ಜಯಕುಮಾರ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಮತ್ತು ಅಭಿವೃದ್ಧಿ ರುಡ್ಸೆಟಿಯನ್ನು ಅನುಲಕ್ಷಿಸಿ ಎಂಬ ವಿಷಯದ ಮೇಲೆ ಮಹಾಪ್ರಬಂಧ ರಚಿಸಿ ಪಿಎಚ್. ಡಿ. ಪದವಿಗಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು. ಪ್ರಸ್ತುತ ಇವರು ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದಲ್ಲಿ ಕಳೆದ 15 ವರ್ಷಗಳಿಂದ ಪ್ರಾಧ್ಯಾಪಕರಾಗಿಯೂ, ಬಿವೋಕ್ ವಿಭಾಗದ ಸಂಯೋಜಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಡಾ. ದಿವ ಕೊಕ್ಕಡ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಹಿರಿಯ ವೈದ್ಯರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya

ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಪದಪ್ರದಾನ ಸಮಾರಂಭ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ

Suddi Udaya
error: Content is protected !!