September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

ಕೊರಿಂಜ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಇಲ್ಲಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮವನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಇವರು ದೀಪ ಪ್ರಜ್ವಲಿಸುವ ಮುಖಾಂತರ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜಗದೀಶ್ ಗೌಡ ಅಣವು, ಕಾರ್ಯದರ್ಶಿ ಶ್ರೀಮತಿ ಕೇಶವತಿ ,ಜೊತೆ ಕಾರ್ಯದರ್ಶಿ ಗಣೇಶ ಗೌಡ ಬನಾರಿ, ಆಡಳಿತ ಸಮಿತಿ ಸದಸ್ಯರಾದ ಜನಾರ್ಧನ ಗೌಡ ನಾಕಾಲು, ಸೇಸಪ್ಪ ರೈ ಕೊರಿಂಜ, ಲಿಂಗಪ್ಪ ನಾಯ್ಕ ಮುರತ್ತಕೋಡಿ, ಸುನೀಲ್ ಗೌಡ ಅಣವು,ಸುಂದರ ಪೂಜಾರಿ ಬೆದ್ರಮಜಲು ಮತ್ತು ಗೋಪಾಲಕೃಷ್ಣ ಗೌಡ ನೀನಿ ಹಾಜರಿದ್ದರು. ಕಾರ್ಯಕ್ರಮವನ್ನು ಸೀತಾರಾಮ ಆಳ್ವ ಕೊರಿಂಜ‌ ನಿರೂಪಿಸಿದರು.

Related posts

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಾವೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!