July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು

ಕಲ್ಲೇರಿ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಲ್ಲೇರಿ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು ಆಯ್ಕೆಯಾಗಿದ್ದಾರೆ.

ನಿರ್ದೇಶಕರುಗಳಾಗಿ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ , ಸಾಮ್ರಾಟ್ ಕಲ್ಲೇರಿ, ಜಯಂತಿ ಪಾಲೇದು , ಸರೋಜಿನಿ ವಿಜಯ ಕುಮಾರ್ ಕಲ್ಲಳಿಕೆ , ರಜನಿನಾಥ್ ಮುಂದಿಲ , ಕೃಷ್ಣಪ್ಪ ಗೌಡ , ಸುರೇಶ್ ಹೆಚ್.ಎಲ್. , ಶ್ರೀನಿವಾಸ್ ಎ. ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯನ್ನು ರಿಟರ್ನಿಂಗ್ ಅಧಿಕಾರಿ ಪ್ರತಿಮಾ ಬಿ ನಡೆಸಿದರು.

Related posts

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಶಕ್ತರಿಗೆ ಆರ್ಥಿಕ ಸಹಕಾರ, 500 ಗಿಡಗಳ ವಿತರಣೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!