23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

ತೋಟತ್ತಾಡಿ: ಇಲ್ಲಿಯ ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ದೊರ್ತಾಡಿ(76 ವ) ಇವರು ಫೆ.7 ರಂದು ನಿಧನರಾಗದ್ದಾರೆ.


ಅವರು ಅರೆ ಕನ್ನಡ ಭಾಷಿಗ ಕುಂಬಾರ ಸಮುದಾಯದ, ಚಾರ್ಮಾಡಿ ಮಾಗಣೆಯ ಗುರಿಕಾರರಾಗಿ ಗುರುತಿಸಿಕೊಂಡಿದ್ದರು.
ಅರಮನೆ ಬೈಲು ದೈವಸ್ಥಾನ ಮತ್ತು ಓಣ್ಯಾಯ ದೈವಸ್ಥಾನದಲ್ಲಿ ವಿಲಯದವರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಕುವೆಟ್ಟು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya
error: Content is protected !!