30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

ಉಜಿರೆಯ ಶ್ರೀ ಧ. ಮಂ. ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೊಧನ ಕೇಂದ್ರದ ಅಭ್ಯರ್ಥಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ ದೊರೆತಿದೆ.
ಇವರು ಡಾ. ಬಿ. ಪಿ. ಸಂಪತ್ ಕುಮಾರ ಅವರ ಮಾರ್ಗದರ್ಶನದಲ್ಲಿ ಸುಳ್ಯ ಪರಿಸರದ ಕನ್ನಡ ಕಥನ ಸಾಹಿತ್ಯದಲ್ಲಿ ಸ್ತ್ರೀ ಪ್ರತಿನಿಧೀಕರಣ ಎಂಬ ವಿಷಯದ ಮೇಲೆ ಮಹಾಪ್ರಬಂಧ ರಚಿಸಿ ಪಿಎಚ್. ಡಿ. ಪದವಿಗಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಮಂಡನೆ ಮಾಡಿದ್ದರು.

ಪ್ರಸ್ತುತ ಇವರು ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಕೇಂದ್ರದ ಸಂಯೋಜನಾಧಿಕಾರಿ ಡಾ. ದಿವ ಕೊಕ್ಕಡ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya
error: Content is protected !!