23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

ಸ್ಟಾರ್ ಲೈನ್ ಅರೆಬಿಕ್ ಮದರಸ ಹಾಗೂ ಸ್ಟಾರ್ ಲೈನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಗೆ
ಫೆ.7 ರಂದು ಸುನ್ನಿ ಜಂಇಯ್ಯತುಲ್ ಮುಅಲ್ಲಿ ಮೀನ್ ಇದರ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ ನೀಡಿದ ಶಾಲೆಯಲ್ಲಿನ ಅರಬಿಕ್ ಶಿಕ್ಷಣ ಚಟುವಟಿಕೆಗಳ ಬಗ್ಗೆ ಚರ್ಚಿಸಿ ಪ್ರಶಂಸೆ ವ್ಯಕ್ತಪಡಿಸಿದರು.

10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳು ಗಳಿಸಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಎಸ್ ಎಸ್ ಎಫ್ ಆಯೋಜಿಸಿರುವ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ಭಾಗವಹಿಸಿ ಉರ್ದು ಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿದ ಶಾಲೆಯ 5ನೇ ತರಗತಿಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ರವರನ್ನು ಅಭಿನಂದಿಸಿದರು.

ಅಹ್ಲುಸುನ್ನತ್ ವಲ್ ಜಮಾಅತ್ ಇದರ ಆಶಯ ಆದರ್ಶಗಳನ್ನು ಇಸ್ಲಾಂಮಿನ ಚೌಕಟ್ಟಿನಲ್ಲಿ ಮುನ್ನಡೆಸುವಲ್ಲಿ ನೇತೃತ್ವ ವಹಿಸಿಕೊಂಡಿರುವ ಜನಾಬ್ ಸಯ್ಯದ್ ಹಬೀಬ್ ಹಾಜಿ, ಆಡಳಿತ ಟ್ರಸ್ಟ್ , ಹಾಗೂ ಅಧ್ಯಾಪಕ ವೃಂದಕ್ಕೂ, ವಿದ್ಯಾರ್ಥಿಗಳಿಗೂ, ಪೋಷಕರಿಗೂ ಪ್ರತ್ಯೇಕವಾಗಿ ಪ್ರಾರ್ಥನೆ ಮಾಡಿದರು. ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಸಯ್ಯದ್ ಅಯ್ಯೂಬ್, ಅರಬಿಕ್ ಮುಖ್ಯೋಪಾಧ್ಯಾಯರು ಅಬ್ದುರ್ರಝಾಖ್ ಇಂದಾದಿ ನಾವೂರು ಸಹ ಅಧ್ಯಾಪಕರಾದ, ಮುಹಮ್ಮದ್ ಅಶ್ರಫ್ ಹಿಮಮಿ, ಅಬ್ದುಲ್ ಖಾದರ್ ಮಿಸ್ಬಾಹಿ, ಯಾಕೂಬ್ ಮದನಿ, ಮುಹಮ್ಮದ್ ಮುಸ್ಲಿಯಾರ್, ಉಪಸ್ಥಿತರಿದ್ದರು.

Related posts

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ: ಕುಣಿತ‌ ಭಜನಾ ತರಬೇತುದಾರರ ‌ತಂಡದ‌ “ಭಜೋರೆ‌ ಮಾರುತಿ‌” ನೂತನ‌‌ ಲಾಂಚನ ಬಿಡುಗಡೆ

Suddi Udaya

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya
error: Content is protected !!