September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

ನಿಡ್ಲೆ: ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕದ ಉದ್ಘಾಟನಾ ಸಮಾರಂಭ ” ಅಗ್ರಿಲೀಫ್ 2.0 ” ರೈತರ ಜೊತೆ – ವಿಶ್ವದ ಕಡೆ ಕಾರ್ಯಕ್ರಮವು ಫೆ.8 ರಂದು ನಿಡ್ಲೆ ಅಗ್ರಿಲೀಫ್ ಸಂಸ್ಥೆ, ಬರಂಗಾಯದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮಂಗಳೂರು ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಸತ್ಯನಾರಾಯಣ, ರಾಗ್ನೇಶ್ ಸಾಲಿಯಾನ್ ಬೆಳ್ತಂಗಡಿ, ಅಗ್ರಿಲೀಫ್ ಸಂಸ್ಥೆಯ ಸ್ಥಾಪಕ ಅವಿನಾಶ್ ರಾವ್ ಹಾಗೂ ಸಹಸಂಸ್ಥಾಪಕ ಅತಿಶಯ ಎಂ. ಜೈನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸ್ಥಾಪಕರ ತಾಯಿ ಲಲಿತ ಅಮ್ಮರವರನ್ನು ಸನ್ಮಾನಿಸಲಾಯಿತು. ಅಲ್ಲದೇ ಸಂಸ್ಥೆಯಲ್ಲಿ ಸಾಧನೆ ಮಾಡಿದ ಉದ್ಯೋಗಿಗಳನ್ನು ಗುರುತಿಸಲಾಯಿತು.

ಅವಿನಾಶ್ ರಾವ್ ಸ್ವಾಗತಿಸಿದರು.ಪೃಥ್ವಿ ಕಾರ್ಯಕ್ರಮ ನಿರೂಪಿಸಿದರು. ಅತಿಶಯ ಜೈನ್ ವಂದಿಸಿದರು. ನಂತರ ಸಂಸ್ಥೆಯ ಉದ್ಯೋಗಿಗಳಿಂದ ಮನೋರಂಜನ ಕಾರ್ಯಕ್ರಮ, ರಾತ್ರಿ ಪ್ರಸಿದ್ಧ ಕಲಾವಿದರಿಂದ ಇಂದ್ರಜಿತ್ ಕಾಳಗ-ಲವ ಕುಶ ಯಕ್ಷಗಾನ ಪ್ರದರ್ಶನ ಜರುಗಲಿದೆ.

Related posts

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ‍್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!