25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 7 ಗಂಟೆ ತನಕ ಆಸ್ಪತ್ರೆಗಳು ಓಪನ್ ಆಗಿರುತ್ತದೆ. ಅಗತ್ಯವಿದ್ದವರು ಜೌಷಧಿಗಾಗಿ ಬರುತ್ತಿರುತ್ತಾರೆ. ನಂತರ ಹೆಚ್ಚಿನ ಕಡೆ ಬಾಗಿಲು ಹಾಕಿ ಸಿಬ್ಬಂದಿಗಳು ತೆರಳುತ್ತಾರೆ. ಆದರೆ ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಸಂಜೆ 5.30ಕ್ಕೆ ಸ್ಥಳೀಯರು ಹೋಗಿದ್ದು, ಅವರಿಗೆ ಅಚ್ಚರಿ ಕಾದಿತ್ತು. ಆಸ್ಪತ್ರೆ ಓಪನ್ ಆಗಿತ್ತು. ಆದರೆ ಒಳಗೆ ಯಾರೂ ಇರಲಿಲ್ಲ. ವೈದ್ಯರು, ನರ್ಸ್‌ಗಳು, ಸಿಬ್ಬಂದಿಗಳು ಯಾರು ಇಲ್ಲದೆ ಸ್ಥಳೀಯರು ಸಂಬಂಧ ಪಟ್ಟವರಿಗೆ ಮಾಹಿತಿ ನೀಡಲು ಮೊಬೈಲ್ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. ಆಸ್ಪತ್ರೆಗೆ ಬಾಗಿಲನ್ನು ಹಾಕದೆ ಹೋಗಿರುವುದು ಸ್ಥಳೀಯರಿಗೆ ಆಶ್ಚರ್ಯವನ್ನು ತಂದಿದೆ.

Related posts

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಚರಣೆ: ಬೆಳ್ತಂಗಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಸೈನಿಕರಿಗೆ ಅಭಿನಂದನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಎಕ್ಸೆಲ್ ಉದ್ಯೋಗಿಗಳಿಂದ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ : ಬುರುಡೆ ತನಿಖೆಗೆ ಎಸ್.ಐ.ಟಿ ವಿಚಾರಣೆಗೆ ಹಾಜರಾದ ನಾಲ್ವರು

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya
error: Content is protected !!