25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

ಕೊಕ್ಕಡ: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಹಾಗೂ ತುಳು ಶಿವಳ್ಳಿ ಮಧ್ವಬ್ರಾಹ್ಮಣ ಮಹಾಮಂಡಲ ಸಹಯೋಗದಲ್ಲಿ ಶ್ರೀ ಮಧ್ವನವಮ್ಯುತ್ಸವ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮದ್ವಾಚಾರ್ಯರ ಪಾದಸ್ಪರ್ಶದಿಂದ ಪಾವನಗೊಂಡ ವಿವಿಧ ಕ್ಷೇತ್ರಗಳ ಪೈಕಿ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಕೆ.ರಮಾನಂದ ಭಟ್ ಅವರನ್ನು

ಕ್ಷೇತ್ರಗಳ ಪ್ರತಿನಿಧಿಗಳ ಪರವಾಗಿ ಉಡುಪಿ ಶ್ರೀ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಂನ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

Related posts

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ ಸುವರ್ಣ ವರ್ಷಾಚರಣೆ; 50 ವಿಶಿಷ್ಟ ಕಾರ್ಯಕ್ರಮಗಳು, ಲಯನ್ಸ್ ಭವನ ನವೀಕರಣಕ್ಕೆ ನಿರ್ಧಾರ

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya
error: Content is protected !!