30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಜಮಾಅತ್ ಅಧೀನದಲ್ಲಿ ಪರಪ್ಪು ಯೂನಿಟ್ ನ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಸಮಿತಿಗಳ ಮಹಾಸಭೆ ಹಾಗೂ ನೂತನ ಸಮಿತಿ ರಚನೆಯು ಫೆ.07 ರಂದು ದರ್ಗಾ ವಠಾರದಲ್ಲಿ ನಡೆಯಿತು.


ಅಧ್ಯಕ್ಷತೆಯನ್ನು ಪರಪ್ಪು ಖತೀಬರಾದ ಎಫ್.ಎಚ್. ಮುಹಮ್ಮದ್ ವಿಸ್ಬಾಹಿ ಅಲ್ ಫುರ್ಖಾನಿ ಅಧ್ಯಕ್ಷತೆ ವಹಿಸಿದ್ದರು. ಪರಪ್ಪು ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ನ ಅಧ್ಯಕ್ಷ ಹಮೀದ್ ಮುಸ್ಲಿಯಾರ್, ಹಂಝ ಗೋವಿಂದೂರು, ಹಾಜಿ ಇಸ್ಮಾಯಿಲ್ ಜಾರಿಗೆಬೈಲು, ಎಸ್.ವೈ.ಎಸ್ ಗುರುವಾಯನಕೆರೆ ಸರ್ಕಲ್ ನ ಅಧ್ಯಕ್ಷರಾದ ಹಾಜಿ ಹಸೈನಾರ್ ಬಿ.ಬಿ.ಎಸ್, ಪ್ರಧಾನ ಕಾರ್ಯದರ್ಶಿ ಹಾರಿಶ್ ಕುಕ್ಕುಡಿ, ಉಪಾಧ್ಯಕ್ಷರಾದ ಹಮೀದ್ ಪರಿಮ, ಸದಸ್ಯರಾದ ಅಶ್ರಫ್ ಗುರುವಾಯನಕೆರೆ, ಪರಪ್ಪು ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ , ಉಪಾಧ್ಯಕ್ಷರಾದ ಖಾದರ್ ಹಾಜಿ, ಕೋಶಾಧಿಕಾರಿ ಬಶೀರ್ ಎಸ್.ಎ,ಕಾರ್ಯದರ್ಶಿ ಹಾರಿಶ್ ಎನ್.ಎ., ಸದಸ್ಯರಾದ ಮಹಮ್ಮದ್ ಎನ್.ಎನ್.,ಹಾಜಿ ಬಿ.ಎಮ್.ಆದಂ ಎಸ್.ವೈ.ಎಸ್ ಈಸ್ಟ್ ಝೋನ್ ನ ಸಿದ್ದೀಕ್ ಜಿ.ಎಚ್, ಸ್ವಲಾತ್ ಸಮಿತಿಯ ಅಧ್ಯಕ್ಷ ಆಸಿಫ್ ಹಾಜಿ,ಎಸ್.ವೈ.ಎಸ್ ನ ಮಾಜಿ ಅಧ್ಯಕ್ಷ ಮಹಮ್ಮದ್ ಹನೀಫ್ ಹಾಜರಿದ್ದರು.

ಕೆ.ಎಮ್.ಜೆ ನಿರ್ಗಮಿತ ಅಧ್ಯಕ್ಷ ಅಬುಸ್ಟಾಲಿಹ್ ಮುಳ್ಳಗುಡ್ಡೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಸೈಫುಲ್ಲಾ ಎಚ್.ಎಸ್.ಲೆಕ್ಕಪತ್ರ ಮಂಡಿಸಿ ಸರ್ವಾನುಮತದಿಂದ ಹೊಸ ಸಮಿತಿಗೆ ಅಧಿಕಾರ ಹಸ್ತಾಂತರಿಸಲಾಯಿತು.

ಕೆ.ಎಮ್.ಜೆ.ನೂತನ ಸಮಿತಿಯ ಅಧ್ಯಕ್ಷರಾಗಿ ಹಾಜಿ ಎಸ್ ಉಸ್ಮಾನ್ , ಪ್ರಧಾನ ಕಾರ್ಯದರ್ಶಿಯಾಗಿ ಹಾಜಿ ಎಸ್.ಎ.ಹಮೀದ್, ಕೋಶಾಧಿಕಾರಿಯಾಗಿ ಮಹಮ್ಮದ್ ಎನ್.ಎನ್, ಉಪಾಧ್ಯಕ್ಷರುಗಳಾಗಿ ಪಿ.ಎಸ್.ಮಹಮ್ಮದ್ ಮದನಿ, ಪಿ.ಬಿ.ಅಬೂಬಕ್ಕರ್, ಸಂಘಟನಾ ಕಾರ್ಯದರ್ಶಿಯಾಗಿ ಅಬೂ ಸ್ವಾಲಿಹ್, ಜತೆ ಕಾರ್ಯದರ್ಶಿಯಾಗಿ ಅಝೀಝ್ ಮದನಿ, ಹಾಗೂ 21 ಮಂದಿ ಸದಸ್ಯರು ಆಯ್ಕೆಯಾದರು.

ಎಸ್.ವೈ.ಎಸ್ ನೂತನ ಸಮಿತಿಯ ಅಧ್ಯಕ್ಷರಾಗಿ ಸೈಫುಲ್ಲಾ ಎಚ್.ಎಸ್, ಪ್ರಧಾನ ಕಾರ್ಯದರ್ಶಿಯಾಗಿ ಜಿ. ಎ.ಉಮ್ಮರ್, ಕೋಶಾಧಿಕಾರಿಯಾಗಿ ಮಹಮ್ಮದ್ ಹನೀಫ್, ಉಪಾದ್ಯಕ್ಷರಾಗಿ ಹಮೀದ್ ಜಿ. ಡಿ ,ಇರ್ಫಾನ್ ಎಸ್,ದಅವಾ ಕಾರ್ಯದರ್ಶಿಯಾಗಿ ಮುಸ್ತಫಾ ಹಿಮಮಿ, ಹಿಸಾಬ ಮತ್ತು ಸಾಂತ್ವನ ಕಾರ್ಯದರ್ಶಿಯಾಗಿ ರಹಿಮಾನ್ ಗೇರುಕಟ್ಟೆ, ಹಾಗೂ 23 ಮಂದಿ ಸದಸ್ಯರಾಗಿ ಆಯ್ಕೆಯಾದರು.

Related posts

ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ: ವಿದ್ಯಾರ್ಥಿಗಳಿಗೆ ಮನೆಯಿಂದಲೇ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜಸೇವಕ ಸಂತೋಷ್ ನಿನ್ನಿಕಲ್ಲು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಶಿಬಾಜೆ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ: ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತಾ ಭಜನೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
error: Content is protected !!