24.4 C
ಪುತ್ತೂರು, ಬೆಳ್ತಂಗಡಿ
June 8, 2025
ಆಯ್ಕೆ

ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ್ ಕಿಲ್ಲೂರು ಆಯ್ಕೆ

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ್ ಕಿಲ್ಲೂರು ಆಯ್ಕೆಯಾಗಿದ್ದಾರೆ.


ಇವರು ಈ ಹಿಂದೆ ತಾಲೂಕು ಯುವ ಕಾಂಗ್ರೆಸ್ಸಿನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ.ಅಲ್ಲದೆ ಸಾಮಾಜಿಕವಾಗಿ ಧಾರ್ಮಿಕವಾಗಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

Related posts

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya
error: Content is protected !!