30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

ಬೆಳ್ತಂಗಡಿ: ದೆಹಲಿ ಚುನಾವಣೆಯಲ್ಲಿ ಬಿಜೆಪಿ ೪೮ ಸೀಟುಗಳನ್ನು ಪಡೆದುಕೊಂಡು ಜಯಭೇರಿ ಭಾರಿಸಿದ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯಲ್ಲಿ ವಿಜಯೋತ್ಸವನ್ನು ಆಚರಿಸಲಾಯಿತು.

ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ ಎಂ. ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್, ಪ್ರಮುಖರಾದ ಸೀತಾರಾಮ ಬೆಳಾಲು, ಸದಾನಂದ ಪೂಜಾರಿ ಉಂಗಿಲಬೈಲು, ಸುಂದರ ಹೆಗ್ಡೆ ವೇಣೂರು, ಮೋಹನ್ ಅಂಡಿಂಜೆ, ಚೆನ್ನಕೇಶವ ಮುಂಡಾಜೆ, ಶರತ್‌ಕುಮಾರ್ ಶೆಟ್ಟಿ, ಅರವಿಂದ ಲಾಯಿಲ, ಮಾಧವ ಶಿರ್ಲಾಲು, ಪ್ರಭಾಕರ ಆಚಾರ್ಯ ಸವಣಾಲು, ಚಂದ್ರರಾಜ್ ಮೇಲಂತಬೆಟ್ಟು, ಮಹೇಶ್ ಕೋಟ್ಯಾನ್, ಮಂಜುನಾಥ ಸಾಲ್ಯಾನ್, ಯಶವಂತ ಡೆಚ್ಚಾರ್, ರೂಪ ಮಡಂತ್ಯಾರು, ಶೋಭಾ ಕುಲಾಲ್ ಬಳೆಂಜ,ಜಯಾನಂದ ಕಲ್ಲಾಪು, ಜಗದೀಶ್ ಕನ್ನಾಜೆ, ಅಭಿಜಿತ್ ಜೈನ್ ನಾರಾವಿ, ನೇಮಯ್ಯ ಕುಲಾಲ್ ವೇಣೂರು, ಕೊರಗಪ್ಪ ಗೌಡ ಚಾರ್ಮಾಡಿ, ಈಶ್ವರ ಭೈರ, ಪ್ರಭಾಕರ ಆಚಾರ್ಯ, ಉಮೇಶ್ ಕುಲಾಲ್ ಜಿ.ಕೆರೆ, ವಸಂತಿ ಮಚ್ಚಿನ, ಉಮೇಶ್ ನಡ್ತಿಕಲ್, ಲಕ್ಷ್ಮೀಕಾಂತ ಶೆಟ್ಟಿ, ಆಶಾ ಸಲ್ದಾನ, ಹರೀಶ್ ಕಳೆಂಜ ಮೊದಲಾದವರು ಉಪಸ್ಥಿತರಿದ್ದರು.


ನಂತರ ಸಂಸದರು ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ರವರಿಗೆ ಅತ್ಯುತ್ತಮ ಶ್ರೇಣಿ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಪಟ್ಟಂತೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಪ್ರವಾಸಿ ಮಂದಿರದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತುರ್ತುಸಭೆ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya
error: Content is protected !!