April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಿ ಜಿಲ್ಲಾ ಧಾರ್ಮಿಕ ಪರಿಷತ್ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಆದೇಶ ನೀಡಿದೆ.

ಸದಸ್ಯರುಗಳಾಗಿ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಹೆಚ್. ಪದ್ಮ ಗೌಡ, ದಯಾನಂದ ಪಿ. ಬೆಳಾಲು, ದಾಮೋದರ ಗೌಡ ಸುರುಳಿ, ರಾಜಪ್ಪ ಗೌಡ ಪುಚ್ಚೆ ಹಿತ್ತು, ಸುರೇಶ್ ಭಟ್, ದಿನೇಶ್ ಎಂ. ಕೆ., ವಾರಿಜ ಗುಂಡ್ಯ, ಕವಿತಾ ಉಮೇಶ್, ಅರ್ಚಕ ಕೇಶವ ರಾಮಯಾಜಿ ನೇಮಕವಾಗಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya
error: Content is protected !!