September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಪ್ರಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆಯನ್ನು ಸಂಸದ ಬ್ರಿಜೇಶ್ ಚೌಟರವರು ಫೆ. 8 ರಂದು ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್., ತಾಲೂಕು ಆರೋಗ್ಯ ಅಧಿಕಾರಿ, ಡಾ.ಸಂಜಾತ್, ಬೆಳ್ತಂಗಡಿ ಪ.ಪಂ. ಜಯಾನಂದ ಎಂ., ಕಟ್ಟಡ ಮಾಲಕ ಉಮೇಶ್ ಎನ್. ಹೆರಾಜೆ, ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಮಾಜಿ ನೋಡಲ್ ಅಧಿಕಾರಿ ಡಾ| ಅನಿಲ ದೀಪಕ್ ಶೆಟ್ಟಿ ಉಪಸ್ಥಿತರಿದ್ದರು.

ನಂತರ ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ ಕಾರ್ಯಕ್ರಮವು ಜರುಗಿತು.

ಜನೌಷಧಿ ಕೇಂದ್ರದ ಮಾಲಕರು ಶ್ರೀಮತಿ ಉಷಾ ಶ್ರೀಧರ ಭಂಡಾರಿ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು.

Related posts

ಮದ್ದಡ್ಕ ಭಜನಾ ಮಂದಿರದಲ್ಲಿ ಶ್ರೀ ರಾಮನವಮಿ ಉತ್ಸವ: ಭಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಅಳದಂಗಡಿ ಆಟೋ ಚಾಲಕ-ಮಾಲಕರ ಸಂಘದ ಅಧ್ಯಕ್ಷರಾಗಿ ಕಿರಣ್ ಶೆಟ್ಟಿ ಆಯ್ಕೆ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya
error: Content is protected !!