March 7, 2026
ನಿಧನ

ಬೈಕ್ ಡಿಕ್ಕಿ: ಗಾಯಾಳು ಕಡಿರುದ್ಯಾವರ ಅಂತರ ಲೋಕಯ್ಯ ಗೌಡ ಮೃತ್ಯು

ಬೆಳ್ತಂಗಡಿ:ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.


ಪಾದಚಾರಿ ಕಡಿರುದ್ಯಾವರದ ಅಂತರ ಲೋಕಯ್ಯ ಗೌಡ(65) ಎಂಬವರಿಗೆ
ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು,ಗಂಭೀರವಾಗಿ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತರಿಗೆ ಪತ್ನಿ,ಪುತ್ರಿ ಹಾಗೂ ಪುತ್ರ ಇದ್ದಾರೆ. ಘಟನೆ ಬಗ್ಗೆ ಬೈಕ್ ಸವಾರ ಚರಣ್ ರಾಜ್ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಹೊಸಂಗಡಿ ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷ ಹರಿಪ್ರಸಾದ್ ನಿಧನ

Suddi Udaya

ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಕಣಿಯೂರು: ಕುಡುವಂತಿ ನಿವಾಸಿ ಪುತ್ತು ನಾಯ್ಕ ನಿಧನ

Suddi Udaya
error: Content is protected !!