18.7 C
ಪುತ್ತೂರು, ಬೆಳ್ತಂಗಡಿ
February 9, 2025
ನಿಧನ

ಬೈಕ್ ಡಿಕ್ಕಿ: ಗಾಯಾಳು ಕಡಿರುದ್ಯಾವರ ಅಂತರ ಲೋಕಯ್ಯ ಗೌಡ ಮೃತ್ಯು

ಬೆಳ್ತಂಗಡಿ:ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.


ಪಾದಚಾರಿ ಕಡಿರುದ್ಯಾವರದ ಅಂತರ ಲೋಕಯ್ಯ ಗೌಡ(65) ಎಂಬವರಿಗೆ
ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು,ಗಂಭೀರವಾಗಿ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತರಿಗೆ ಪತ್ನಿ,ಪುತ್ರಿ ಹಾಗೂ ಪುತ್ರ ಇದ್ದಾರೆ. ಘಟನೆ ಬಗ್ಗೆ ಬೈಕ್ ಸವಾರ ಚರಣ್ ರಾಜ್ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya

ಧರ್ಮಸ್ಥಳ: ಅಶೋಕನಗರ ನಿವಾಸಿ ನಾಟಿ ವೈದ್ಯೆ, ಶತಾಯುಷಿ ಶ್ರೀಮತಿ ನೊಕ್ಕೆ ನಿಧನ

Suddi Udaya

ಧರ್ಮಸ್ಥಳ ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ

Suddi Udaya

ಪ್ರಗತಿಪರ ಕೃಷಿಕ ಗೋಪಣ್ಣ ಪೂಜಾರಿ ಪುರಳಿ ನಿಧನ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!