26.7 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಬೈಕ್ ಡಿಕ್ಕಿ: ಗಾಯಾಳು ಕಡಿರುದ್ಯಾವರ ಅಂತರ ಲೋಕಯ್ಯ ಗೌಡ ಮೃತ್ಯು

ಬೆಳ್ತಂಗಡಿ:ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.


ಪಾದಚಾರಿ ಕಡಿರುದ್ಯಾವರದ ಅಂತರ ಲೋಕಯ್ಯ ಗೌಡ(65) ಎಂಬವರಿಗೆ
ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು,ಗಂಭೀರವಾಗಿ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತರಿಗೆ ಪತ್ನಿ,ಪುತ್ರಿ ಹಾಗೂ ಪುತ್ರ ಇದ್ದಾರೆ. ಘಟನೆ ಬಗ್ಗೆ ಬೈಕ್ ಸವಾರ ಚರಣ್ ರಾಜ್ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಉಪಾಧ್ಯಕ್ಷ ಕೆ. ಸೋಮ ವಿಧಿವಶ

Suddi Udaya

ತೆಕ್ಕಾರು : ಇಸ್ಮಾಯಿಲ್ ಮೇಲವ ನಿಧನ

Suddi Udaya
error: Content is protected !!