23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

ಪೆರ್ಲ : ಸ. ಹಿ. ಪ್ರಾ. ಶಾಲೆ ಮುಂಡತ್ತೊಡಿ – ಪೆರ್ಲ ಇಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಫೆ.8ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಸಂಪೂರ್ಣ ಟೆಕ್ಸ್ ಟೈಲ್ಸ್ ಉಜಿರೆ ಇದರ ಮಾಲಕ ಅನಿಲ್ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷೆ ಶ್ರೀಮತಿ ರೇವತಿ, ಉಪಾಧ್ಯಕ್ಷ ದೇವರಾಜ್, ಉಜಿರೆ ಕ್ಲಸ್ಟರ್ ಸಿಆರ್ ಪಿ ಶ್ರೀಮತಿ ಪ್ರತಿಮಾ ಕೆ. ಎಂ, ಪುತ್ತೂರು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯರಾದ ಲಲಿತಾ, ಎಸ್ ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕವೃಂದ ದವರು ಉಪಸ್ಥಿತರಿದ್ದರು.

ಮುಖ್ಯ ಅತಿಥಿಯಾದ ಬಾಲಚಂದ್ರ ಕೆಮ್ಮಿಂಜೆ ಅವರು ಮಾತನಾಡಿ ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ವೃದ್ಧಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತ ಎಂದು ಶುಭ ಹಾರೈಸಿ ಮೆಚ್ಚುಗೆಯ ನುಡಿಗಳನ್ನಾಡಿದರು. ಮುಖ್ಯ ಶಿಕ್ಷಕಿ ಸೇವಂತಿ ಬಿ ಸ್ವಾಗತಿಸಿ, ಶಿಕ್ಷಕಿ ಉಷಾಲತಾ ವಂದಿಸಿದರು.

Related posts

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!