September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

ಪೆರ್ಲ : ಸ. ಹಿ. ಪ್ರಾ. ಶಾಲೆ ಮುಂಡತ್ತೊಡಿ – ಪೆರ್ಲ ಇಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಫೆ.8ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಸಂಪೂರ್ಣ ಟೆಕ್ಸ್ ಟೈಲ್ಸ್ ಉಜಿರೆ ಇದರ ಮಾಲಕ ಅನಿಲ್ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷೆ ಶ್ರೀಮತಿ ರೇವತಿ, ಉಪಾಧ್ಯಕ್ಷ ದೇವರಾಜ್, ಉಜಿರೆ ಕ್ಲಸ್ಟರ್ ಸಿಆರ್ ಪಿ ಶ್ರೀಮತಿ ಪ್ರತಿಮಾ ಕೆ. ಎಂ, ಪುತ್ತೂರು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯರಾದ ಲಲಿತಾ, ಎಸ್ ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕವೃಂದ ದವರು ಉಪಸ್ಥಿತರಿದ್ದರು.

ಮುಖ್ಯ ಅತಿಥಿಯಾದ ಬಾಲಚಂದ್ರ ಕೆಮ್ಮಿಂಜೆ ಅವರು ಮಾತನಾಡಿ ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ವೃದ್ಧಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತ ಎಂದು ಶುಭ ಹಾರೈಸಿ ಮೆಚ್ಚುಗೆಯ ನುಡಿಗಳನ್ನಾಡಿದರು. ಮುಖ್ಯ ಶಿಕ್ಷಕಿ ಸೇವಂತಿ ಬಿ ಸ್ವಾಗತಿಸಿ, ಶಿಕ್ಷಕಿ ಉಷಾಲತಾ ವಂದಿಸಿದರು.

Related posts

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ಜಾನುವಾರು ಸಾಗಾಟ ನಿಷೇಧದ ಆದೇಶ ವಾಪಸ್

Suddi Udaya
error: Content is protected !!