September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಅಭಿನಂದನ್ ಹರೀಶ್ ಕುಮಾರ್ ಅವರು ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ ಯಶಸ್ವಿಯಾಗಿದ್ದಾರೆ.

ಯುವ ಉದ್ಯಮಿಯಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ, ಶೈಕ್ಷಣಿಕವಾಗಿ ತನ್ನನ್ನು ತಾನು ಸಕ್ರೀಯಯವಾಗಿ ಸಮಾಜದಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಗುರುವಾಯನಕೆರೆ- ಉಜಿರೆ ನ್ಯೂಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವರ ಬ್ರಹ್ಮ ಕಲಶೋತ್ಸವ

Suddi Udaya
error: Content is protected !!