July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

ನಿಡ್ಲೆ: ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕದ ಉದ್ಘಾಟನಾ ಸಮಾರಂಭ ” ಅಗ್ರಿಲೀಫ್ 2.0 ” ರೈತರ ಜೊತೆ – ವಿಶ್ವದ ಕಡೆ ಕಾರ್ಯಕ್ರಮವು ಫೆ.8 ರಂದು ನಿಡ್ಲೆ ಅಗ್ರಿಲೀಫ್ ಸಂಸ್ಥೆ, ಬರಂಗಾಯದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ದ.ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮಂಗಳೂರು ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಸತ್ಯನಾರಾಯಣ, ರಾಗ್ನೇಶ್ ಸಾಲಿಯಾನ್ ಬೆಳ್ತಂಗಡಿ, ಅಗ್ರಿಲೀಫ್ ಸಂಸ್ಥೆಯ ಸ್ಥಾಪಕ ಅವಿನಾಶ್ ರಾವ್ ಹಾಗೂ ಸಹಸಂಸ್ಥಾಪಕ ಅತಿಶಯ ಎಂ. ಜೈನ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸ್ಥಾಪಕರ ತಾಯಿ ಲಲಿತ ಅಮ್ಮರವರನ್ನು ಸನ್ಮಾನಿಸಲಾಯಿತು. ಅಲ್ಲದೇ ಸಂಸ್ಥೆಯಲ್ಲಿ ಸಾಧನೆ ಮಾಡಿದ ಉದ್ಯೋಗಿಗಳನ್ನು ಗುರುತಿಸಲಾಯಿತು.

ಅವಿನಾಶ್ ರಾವ್ ಸ್ವಾಗತಿಸಿದರು.ಪೃಥ್ವಿ ಕಾರ್ಯಕ್ರಮ ನಿರೂಪಿಸಿದರು. ಅತಿಶಯ ಜೈನ್ ವಂದಿಸಿದರು. ನಂತರ ಸಂಸ್ಥೆಯ ಉದ್ಯೋಗಿಗಳಿಂದ ಮನೋರಂಜನ ಕಾರ್ಯಕ್ರಮ, ರಾತ್ರಿ ಪ್ರಸಿದ್ಧ ಕಲಾವಿದರಿಂದ ಇಂದ್ರಜಿತ್ ಕಾಳಗ-ಲವ ಕುಶ ಯಕ್ಷಗಾನ ಪ್ರದರ್ಶನ ಜರುಗಲಿದೆ.

Related posts

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya

ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ, ಕಠಿಣ ಕ್ರಮಕೈಗೊಳ್ಳುವಂತೆ ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಜಿಲ್ಲಾಧಿಕಾರಿಯವರಿಗೆ, ಪೊಲೀಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ

Suddi Udaya
error: Content is protected !!