37.5 C
ಪುತ್ತೂರು, ಬೆಳ್ತಂಗಡಿ
February 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಹೈಸ್ಕೂಲ್ ಗೇರುಕಟ್ಟೆ ಇಲ್ಲಿ ನಡೆಯುತ್ತಿದ್ದು ಈ ವಾರ್ಷಿಕ ವಿಶೇಷ ಶಿಬಿರಕ್ಕೆ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.

ಈ ವೇಳೆ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಬಿ ಸೋಮಶೇಖರ ಶೆಟ್ಟಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ತಮ್ಮ ಅನುಭವದ ಮಾತುಗಳ ಮೂಲಕ ಮಾರ್ಗದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಸರಕಾರಿ ಪ್ರೌಢಶಾಲೆ ಗೇರುಕಟ್ಟೆ ಇದರ ಉಪ ಪ್ರಾಂಶುಪಾಲರಾದ ಶ್ರೀಮತಿ ಈಶ್ವರಿ, ದೈಹಿಕ ನಿರ್ದೇಶಕರಾದ ಅಜಿತ್ ಕುಮಾರ್ ಕೊಕ್ರಾಡಿ ಮತ್ತು ಶಾಲೆಯ ಅಧ್ಯಾಪಕ ವೃಂದ ಜೊತೆಗೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ ಮತ್ತು ಉಪ ಯೋಜನಾಧಿಕಾರಿಗಳಾದ ಲೋಹಿತ್ ಮತ್ತು ಶ್ರೀಮತಿ ಪುಷ್ಪಲತಾ ಹಾಜರಿದ್ದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya
error: Content is protected !!