September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಹೈಸ್ಕೂಲ್ ಗೇರುಕಟ್ಟೆ ಇಲ್ಲಿ ನಡೆಯುತ್ತಿದ್ದು ಈ ವಾರ್ಷಿಕ ವಿಶೇಷ ಶಿಬಿರಕ್ಕೆ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ತಾರಕೇಸರಿ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.

ಈ ವೇಳೆ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಬಿ ಸೋಮಶೇಖರ ಶೆಟ್ಟಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ತಮ್ಮ ಅನುಭವದ ಮಾತುಗಳ ಮೂಲಕ ಮಾರ್ಗದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಸರಕಾರಿ ಪ್ರೌಢಶಾಲೆ ಗೇರುಕಟ್ಟೆ ಇದರ ಉಪ ಪ್ರಾಂಶುಪಾಲರಾದ ಶ್ರೀಮತಿ ಈಶ್ವರಿ, ದೈಹಿಕ ನಿರ್ದೇಶಕರಾದ ಅಜಿತ್ ಕುಮಾರ್ ಕೊಕ್ರಾಡಿ ಮತ್ತು ಶಾಲೆಯ ಅಧ್ಯಾಪಕ ವೃಂದ ಜೊತೆಗೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ ಮತ್ತು ಉಪ ಯೋಜನಾಧಿಕಾರಿಗಳಾದ ಲೋಹಿತ್ ಮತ್ತು ಶ್ರೀಮತಿ ಪುಷ್ಪಲತಾ ಹಾಜರಿದ್ದರು.

Related posts

ಬರೆಂಗಾಯ: 29ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya
error: Content is protected !!