23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

ಕೊಕ್ಕಡ: ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ ಹಾಗೂ ತುಳು ಶಿವಳ್ಳಿ ಮಧ್ವಬ್ರಾಹ್ಮಣ ಮಹಾಮಂಡಲ ಸಹಯೋಗದಲ್ಲಿ ಶ್ರೀ ಮಧ್ವನವಮ್ಯುತ್ಸವ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮದ್ವಾಚಾರ್ಯರ ಪಾದಸ್ಪರ್ಶದಿಂದ ಪಾವನಗೊಂಡ ವಿವಿಧ ಕ್ಷೇತ್ರಗಳ ಪೈಕಿ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕರಾದ ಕೆ.ರಮಾನಂದ ಭಟ್ ಅವರನ್ನು

ಕ್ಷೇತ್ರಗಳ ಪ್ರತಿನಿಧಿಗಳ ಪರವಾಗಿ ಉಡುಪಿ ಶ್ರೀ ಪುತ್ತಿಗೆ ಮಠದ ಜಗದ್ಗುರು ಶ್ರೀ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನಂನ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

Related posts

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಸಂವಿಧಾನ ಆಚರಣೆ

Suddi Udaya

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!