ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ್ ಕಿಲ್ಲೂರು ಆಯ್ಕೆಯಾಗಿದ್ದಾರೆ.
ಇವರು ಈ ಹಿಂದೆ ತಾಲೂಕು ಯುವ ಕಾಂಗ್ರೆಸ್ಸಿನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ.ಅಲ್ಲದೆ ಸಾಮಾಜಿಕವಾಗಿ ಧಾರ್ಮಿಕವಾಗಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ್ ಕಿಲ್ಲೂರು ಆಯ್ಕೆಯಾಗಿದ್ದಾರೆ.
ಇವರು ಈ ಹಿಂದೆ ತಾಲೂಕು ಯುವ ಕಾಂಗ್ರೆಸ್ಸಿನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ.ಅಲ್ಲದೆ ಸಾಮಾಜಿಕವಾಗಿ ಧಾರ್ಮಿಕವಾಗಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.