22.5 C
ಪುತ್ತೂರು, ಬೆಳ್ತಂಗಡಿ
February 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಿ ಜಿಲ್ಲಾ ಧಾರ್ಮಿಕ ಪರಿಷತ್ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಆದೇಶ ನೀಡಿದೆ.

ಸದಸ್ಯರುಗಳಾಗಿ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಹೆಚ್. ಪದ್ಮ ಗೌಡ, ದಯಾನಂದ ಪಿ. ಬೆಳಾಲು, ದಾಮೋದರ ಗೌಡ ಸುರುಳಿ, ರಾಜಪ್ಪ ಗೌಡ ಪುಚ್ಚೆ ಹಿತ್ತು, ಸುರೇಶ್ ಭಟ್, ದಿನೇಶ್ ಎಂ. ಕೆ., ವಾರಿಜ ಗುಂಡ್ಯ, ಕವಿತಾ ಉಮೇಶ್, ಅರ್ಚಕ ಕೇಶವ ರಾಮಯಾಜಿ ನೇಮಕವಾಗಿದ್ದಾರೆ.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಚಾರಣೆಯ ಅಂಗವಾಗಿ ಬಹುಮಾನ ವಿತರಣಾ ಸಮಾರಂಭ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಡಿ.17: ಬೆಳ್ತಂಗಡಿ ತಾಲೂಕು 18ನೆಯ ಕನ್ನಡ ಸಾಹಿತ್ಯ ಸಮ್ಮೇಳನ

Suddi Udaya
error: Content is protected !!