ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಿ ಜಿಲ್ಲಾ ಧಾರ್ಮಿಕ ಪರಿಷತ್ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಆದೇಶ ನೀಡಿದೆ.

ಸದಸ್ಯರುಗಳಾಗಿ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಹೆಚ್. ಪದ್ಮ ಗೌಡ, ದಯಾನಂದ ಪಿ. ಬೆಳಾಲು, ದಾಮೋದರ ಗೌಡ ಸುರುಳಿ, ರಾಜಪ್ಪ ಗೌಡ ಪುಚ್ಚೆ ಹಿತ್ತು, ಸುರೇಶ್ ಭಟ್, ದಿನೇಶ್ ಎಂ. ಕೆ., ವಾರಿಜ ಗುಂಡ್ಯ, ಕವಿತಾ ಉಮೇಶ್, ಅರ್ಚಕ ಕೇಶವ ರಾಮಯಾಜಿ ನೇಮಕವಾಗಿದ್ದಾರೆ.

Related posts

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಖಂಡನೆ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!