July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಿ ಜಿಲ್ಲಾ ಧಾರ್ಮಿಕ ಪರಿಷತ್ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಆದೇಶ ನೀಡಿದೆ.

ಸದಸ್ಯರುಗಳಾಗಿ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ಹೆಚ್. ಪದ್ಮ ಗೌಡ, ದಯಾನಂದ ಪಿ. ಬೆಳಾಲು, ದಾಮೋದರ ಗೌಡ ಸುರುಳಿ, ರಾಜಪ್ಪ ಗೌಡ ಪುಚ್ಚೆ ಹಿತ್ತು, ಸುರೇಶ್ ಭಟ್, ದಿನೇಶ್ ಎಂ. ಕೆ., ವಾರಿಜ ಗುಂಡ್ಯ, ಕವಿತಾ ಉಮೇಶ್, ಅರ್ಚಕ ಕೇಶವ ರಾಮಯಾಜಿ ನೇಮಕವಾಗಿದ್ದಾರೆ.

Related posts

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ನಾಳೆ (ಮೇ 2) : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಹದಿಹರೆಯ ಮತ್ತು ಆರೋಗ್ಯ” ಕಾರ್ಯಕ್ರಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya

ಶ್ರೀ ರಾಮ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!