35.7 C
ಪುತ್ತೂರು, ಬೆಳ್ತಂಗಡಿ
February 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಪ್ರಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆಯನ್ನು ಸಂಸದ ಬ್ರಿಜೇಶ್ ಚೌಟರವರು ಫೆ. 8 ರಂದು ನೇರವೇರಿಸಿ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಎನ್., ತಾಲೂಕು ಆರೋಗ್ಯ ಅಧಿಕಾರಿ, ಡಾ.ಸಂಜಾತ್, ಬೆಳ್ತಂಗಡಿ ಪ.ಪಂ. ಜಯಾನಂದ ಎಂ., ಕಟ್ಟಡ ಮಾಲಕ ಉಮೇಶ್ ಎನ್. ಹೆರಾಜೆ, ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆ ಮಾಜಿ ನೋಡಲ್ ಅಧಿಕಾರಿ ಡಾ| ಅನಿಲ ದೀಪಕ್ ಶೆಟ್ಟಿ ಉಪಸ್ಥಿತರಿದ್ದರು.

ನಂತರ ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ ಕಾರ್ಯಕ್ರಮವು ಜರುಗಿತು.

ಜನೌಷಧಿ ಕೇಂದ್ರದ ಮಾಲಕರು ಶ್ರೀಮತಿ ಉಷಾ ಶ್ರೀಧರ ಭಂಡಾರಿ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿದರು.

Related posts

ಕನ್ಯಾಡಿ ಶ್ರೀಗಳಿಗೆ ಶ್ರೀಕ್ಷೇತ್ರ ಗೆಜ್ಜೆಗಿರಿಯ ವತಿಯಿಂದ ಅಭಿನಂದನೆ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya
error: Content is protected !!