September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್ ಕುಮಾರ್ ರವರ ಮನೆಗೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಬೆಳ್ತಂಗಡಿ: ಸಂಸದ ಕ್ಯಾ ಬ್ರಿಜೇಶ್ ಚೌಟರವರು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿಯವರ ಮನೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶರತ್ ಶೆಟ್ಟಿಯವರ ಮಾತ ಪಿತರಾದ ವಿಜಯ್ ಶೆಟ್ಟಿ ಮತ್ತು ಹೇಮಾವತಿ, ಮನೆಯವರಾದ ಸೌಮ್ಯ, ರೂಪಾ, ವಿದ್ಯಾರವರು ಸಂಸದರನ್ನು ಗೌರವಿಸಿ, ಸತ್ಕರಿಸಿದರು.

ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್,ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ,ಬಿಜೆಪಿ ಯುವ ಮೋರ್ಚಾ ಪ್ರಮುಖರಾದ ಉಮೇಶ್ ಕುಲಾಲ್,ಸಂಕೇತ್ ಶೆಟ್ಟಿ, ಪ್ರಕಾಶ್ ಆಚಾರ್ಯ,ಲಾಯಿಲ ಗ್ರಾ.ಪಂ ಸದಸ್ಯರಾದ ಅರವಿಂದ್,ಗಣೇಶ್,ಮೇಲಂತಬೆಟ್ಟು ಪಂಚಾಯತ್ ಸದಸ್ಯ ಚಂದ್ರರಾಜ್ ಉಪಸ್ಥಿತರಿದ್ದರು.

Related posts

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya

ಕಡಿರುದ್ಯಾವರ ಬೊಳ್ಳೂರು ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಾಗಾಟ: ಪಿಕಪ್ ಸಹಿತ ಮರಳು ವಶ

Suddi Udaya

ಪಿಲ್ಯ: ಬಾವಿಗೆ ಬಿದ್ದು ಕಾರ್ಮಿಕ ಸಾವು

Suddi Udaya

ಬಾರ್ಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!