23.3 C
ಪುತ್ತೂರು, ಬೆಳ್ತಂಗಡಿ
April 19, 2025
ಅಪರಾಧ ಸುದ್ದಿ

ಬೈಕ್ ಡಿಕ್ಕಿ ಗಾಯಾಳು ಕಡಿರುದ್ಯಾವರಅಂತರ ಲೋಕಯ್ಯ ಗೌಡ ಮೃತ್ಯು

ಬೆಳ್ತಂಗಡಿ:ಮುಂಡಾಜೆ-ದಿಡುಪೆ ರಸ್ತೆಯ
ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.
ಪಾದಚಾರಿ ಕಡಿರುದ್ಯಾವರದ
ಅಂತರ ಲೋಕಯ್ಯ ಗೌಡ(65) ಎಂಬವರಿಗೆ
ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು,ಗಂಭೀರವಾಗಿ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರಿಗೆ ಪತ್ನಿ,ಪುತ್ರಿ ಹಾಗೂ ಪುತ್ರ ಇದ್ದಾರೆ. ಘಟನೆ ಬಗ್ಗೆ ಬೈಕ್ ಸವಾರ ಚರಣ್ ರಾಜ್ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya

ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಗೆ ಜೀವಾವಧಿ ಶಿಕ್ಷೆ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya
error: Content is protected !!