22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿ

ಬೈಕ್ ಡಿಕ್ಕಿ ಗಾಯಾಳು ಕಡಿರುದ್ಯಾವರಅಂತರ ಲೋಕಯ್ಯ ಗೌಡ ಮೃತ್ಯು

ಬೆಳ್ತಂಗಡಿ:ಮುಂಡಾಜೆ-ದಿಡುಪೆ ರಸ್ತೆಯ
ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.
ಪಾದಚಾರಿ ಕಡಿರುದ್ಯಾವರದ
ಅಂತರ ಲೋಕಯ್ಯ ಗೌಡ(65) ಎಂಬವರಿಗೆ
ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು,ಗಂಭೀರವಾಗಿ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮೃತರಿಗೆ ಪತ್ನಿ,ಪುತ್ರಿ ಹಾಗೂ ಪುತ್ರ ಇದ್ದಾರೆ. ಘಟನೆ ಬಗ್ಗೆ ಬೈಕ್ ಸವಾರ ಚರಣ್ ರಾಜ್ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತ್ಯು

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಕುವೆಟ್ಟು:ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!