July 23, 2026
ನಿಧನ

ಬೈಕ್ ಡಿಕ್ಕಿ: ಗಾಯಾಳು ಕಡಿರುದ್ಯಾವರ ಅಂತರ ಲೋಕಯ್ಯ ಗೌಡ ಮೃತ್ಯು

ಬೆಳ್ತಂಗಡಿ:ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಶುಕ್ರವಾರ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.


ಪಾದಚಾರಿ ಕಡಿರುದ್ಯಾವರದ ಅಂತರ ಲೋಕಯ್ಯ ಗೌಡ(65) ಎಂಬವರಿಗೆ
ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು,ಗಂಭೀರವಾಗಿ ಗಾಯಗೊಂಡು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೃತರಿಗೆ ಪತ್ನಿ,ಪುತ್ರಿ ಹಾಗೂ ಪುತ್ರ ಇದ್ದಾರೆ. ಘಟನೆ ಬಗ್ಗೆ ಬೈಕ್ ಸವಾರ ಚರಣ್ ರಾಜ್ ವಿರುದ್ಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಅರ್ಕಜೆ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಉಜಿರೆ: ಬದನಾಜೆಯಲ್ಲಿ ಬೈಕ್ ಢಿಕ್ಕಿ: ಮೂರನೇ ತರಗತಿಯ ವಿದ್ಯಾರ್ಥಿನಿ ಸಾವು

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya
error: Content is protected !!