June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

ಪೆರ್ಲ : ಸ. ಹಿ. ಪ್ರಾ. ಶಾಲೆ ಮುಂಡತ್ತೊಡಿ – ಪೆರ್ಲ ಇಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಫೆ.8ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಸಂಪೂರ್ಣ ಟೆಕ್ಸ್ ಟೈಲ್ಸ್ ಉಜಿರೆ ಇದರ ಮಾಲಕ ಅನಿಲ್ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್. ಡಿ. ಎಂ. ಸಿ ಅಧ್ಯಕ್ಷೆ ಶ್ರೀಮತಿ ರೇವತಿ, ಉಪಾಧ್ಯಕ್ಷ ದೇವರಾಜ್, ಉಜಿರೆ ಕ್ಲಸ್ಟರ್ ಸಿಆರ್ ಪಿ ಶ್ರೀಮತಿ ಪ್ರತಿಮಾ ಕೆ. ಎಂ, ಪುತ್ತೂರು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಉಜಿರೆ ಗ್ರಾಮ ಪಂಚಾಯತ್ ನ ಸದಸ್ಯರಾದ ಲಲಿತಾ, ಎಸ್ ಡಿ.ಎಂ.ಸಿ ಸದಸ್ಯರು, ಪೋಷಕರು, ಶಿಕ್ಷಕವೃಂದ ದವರು ಉಪಸ್ಥಿತರಿದ್ದರು.

ಮುಖ್ಯ ಅತಿಥಿಯಾದ ಬಾಲಚಂದ್ರ ಕೆಮ್ಮಿಂಜೆ ಅವರು ಮಾತನಾಡಿ ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ವೃದ್ಧಿಸುವಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತ ಎಂದು ಶುಭ ಹಾರೈಸಿ ಮೆಚ್ಚುಗೆಯ ನುಡಿಗಳನ್ನಾಡಿದರು. ಮುಖ್ಯ ಶಿಕ್ಷಕಿ ಸೇವಂತಿ ಬಿ ಸ್ವಾಗತಿಸಿ, ಶಿಕ್ಷಕಿ ಉಷಾಲತಾ ವಂದಿಸಿದರು.

Related posts

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಅಂಡಿಂಜೆಯಲ್ಲಿ ಬೈಕ್ ಅಪಘಾತ: ಅಂಡಿಂಜೆ ನಿವಾಸಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ವಾಣಿ ಕಾಲೇಜು: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya
error: Content is protected !!